Guide to MEN FASHION At Any Age

Share

VR has been around for many years but, disappointingly, has failed to live up to its own expectations. With new groundbreaking, non-nausea-inducing devices and amazing immersive software starting to be developed, VR’s moment for consumer products may finally have arrived. VR will likely impact every major industry including gaming, education, healthcare, fitness, eCommerce, social, mobile, entertainment, technology and travel to name a few.

In addition, we feel that VR will have a significant impact on the market research and consumer insights space—think about what it would be like to conduct a focus group in a virtual environment without ever leaving the office, conducting concept test, ad-tests or study shopping behavior all within a virtual space, streaming your pilot tv show, movie or ad all within a virtual cinema—the possibilities are endless!

  • ಹೊನ್ನಾವರ ತಾಲೂಕಿನ ಅನಿಲಗೋಡ್ ಕಾಲುಸೇತುವೆ ಕುಸಿದು ಎರಡು ವರ್ಷ ಕಳೆದರೂ ಮರುನಿರ್ಮಾಣವಾಗಿಲ್ಲ :ಮಾಸ್ತಪ್ಪ ನಾಯ್ಕ್

    Shareನೂರಾರು ಗ್ರಾಮಸ್ಥರ ಸಂಕಷ್ಟಕ್ಕೆ ಸರಕಾರ ಸ್ಪಂದಿಸಬೇಕಿದೆ ಹೊನ್ನಾವರ :ತಾಲೂಕಿನ ಅನಿಲಗೋಡ್ ಭಾಗದ ಸುಮಾರು 150ಕ್ಕೂ ಹೆಚ್ಚು ಮನೆಗಳ ನಿವಾಸಿಗಳು ಪ್ರತಿನಿತ್ಯ ಅವಲಂಬಿಸಿಕೊಂಡಿದ್ದ ಕಾಲುಸೇತುವೆ ಮಳೆಗಾಲದಲ್ಲಿ ಕುಸಿದು ಬಿದ್ದು ಸುಮಾರು ಎರಡು ವರ್ಷಗಳು ಕಳೆದರೂ ಅದರ ಮರುನಿರ್ಮಾಣವಾಗದಿರುವುದು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ಹಾಗೂ ಬೇಸರಕ್ಕೆ ಕಾರಣವಾಗಿದೆ. ಈ ಸೇತುವೆ ಅನಿಲಗೋಡ್ ಗ್ರಾಮಸ್ಥರಿಗೆ ಮಾತ್ರವಲ್ಲದೆ ಹೆಗ್ಗಾರ, ಹೊನ್ನಾವರ ಹಾಗೂ ಬಳಕೂರ ಕಡೆಗೆ ಸಂಚರಿಸುವ ಸುಮಾರು 200ಕ್ಕೂ ಹೆಚ್ಚು ಜನರಿಗೆ ಅತ್ಯಂತ ಪ್ರಮುಖ ಸಂಪರ್ಕ ಮಾರ್ಗವಾಗಿತ್ತು. ಸೇತುವೆ ಕುಸಿದ ನಂತರ ಗ್ರಾಮಸ್ಥರು…

  • ಭಟ್ಕಳ ತಾಲೂಕಿನ ಗೊರಟೆ ಭಾಗದ ಮೀನುಗಾರರ ಸಂಕಷ್ಟ ಕೇಳುವವರಿಲ್ಲ:ಮಾಸ್ತಪ್ಪ ನಾಯ್ಕ್

    Shareಭಟ್ಕಳ ತಾಲೂಕಿನ ಗೊರಟೆ ಭಾಗದ ಮೀನುಗಾರರ ಸಂಕಷ್ಟ ಕೇಳುವವರಿಲ್ಲ. ಮೀನುಗಾರರಿಗೆ ಮೂರು ವರ್ಷದಿಂದ ಆಶ್ವಾಸನೆಯ ಕಥೆ ಹೇಳುತ್ತಿರುವ ಮಾಜಿ ಸಚಿವ ಮಂಕಾಳ ವೈದ್ಯ. ಇಂದು ತಾಲೂಕಿನ ಗೊರಟೆ ಭಾಗದ ಮೀನುಗಾರರ ಆಸರೆಗಾಗಿ ಎರಡು ಸೋಲಾರ್ ಲ್ಯಾಂಪ್ ವ್ಯವಸ್ಥೆ ಮಾಡಿ ಉದ್ಘಾಟಿಸಿ, ಮಾತನಾಡಿದ ಮಾಸ್ತಪ್ಪ ನಾಯ್ಕ ಮಂಕಾಳ ವೈದ್ಯರೇ, ಸಚಿವ ಸಂಪುಟ ವಿಸ್ತರಣೆ ಮುಗಿದಿದೆ. ಈಗಲಾದರೂ ಬೆಂಗಳೂರಿನಿಂದ ಖಾಲಿ ಮಾಡಿಕೊಂಡು ಬಂದು ಜನರ ಮೂಲಭೂತ ಸಮಸ್ಯೆಗೆ ಪರಿಹಾರ ಮಾಡಿ ಕೊಡಿ. ತಾವು ಮೀನುಗಾರ ಸಚಿವ ಅವಧಿಯಲ್ಲಿ ಮೂರು ವರ್ಷ…

  • ಕಾರ್ಗಿಲ್ ವಿಜಯ ದಿವಸ ಆಚರಣೆ

    Shareಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ ೨೬-೦೭-೨೦೨೬ ರಂದು ಕಾರ್ಗಿಲ್ ವಿಜಯ ದಿವಸವನ್ನು ಅತ್ಯಂತ ಗೌರವ, ದೇಶಭಕ್ತಿ ಹಾಗೂ ಹೆಮ್ಮೆಯ ಭಾವನೆಯೊಂದಿಗೆ ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಟ್ರಸ್ಟಿ ಡಾ.ಪುಷ್ಪಲತಾ ಮಂಕಾಳ ವೈದ್ಯ ಅವರು ವೀರ ಯೋಧರ ಸ್ಮರಣಾರ್ಥ ಮೇಣದ ಬತ್ತಿಯನ್ನು ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಕಾರ್ಗಿಲ್ ಯುದ್ಧದಲ್ಲಿ ದೇಶದ ರಕ್ಷಣÉಗಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ಅಮರ ವೀರ ಯೋಧರಿಗೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ…

  • ರೋಟರಿ ಪದಗ್ರಹಣ ಸಮಾರಂಭ ಸಂಪನ್ನ

    Shareಭಟ್ಕಳ ಜೂಲೈ ೨೮: “ಸಮಾಜ ಸೇವೆಯೇ ರೋಟರಿಯ ಮೂಲ ಧ್ಯೇಯವಾಗಿದ್ದು ಶಿಕ್ಷಣ , ಆರೋಗ್ಯ, ಪರಿಸರ ಸಂರಕ್ಷಣೆ, ಯುವಜನ ಹಾಗು ಮಹಿಳಾ ಸಬಲೀಕರಣ, ವಿಪತ್ತು ಪರಿಹಾರ, ಮತ್ತು ಸಮುದಾಯದ ಸಮಗ್ರ ಅಭಿವೃದ್ಧಿಗೆ ರೋಟರಿ ನಿರಂತರವಾಗಿ ಸೇವಾ ಕಾರ್ಯ ಕೈಗೊಳ್ಳುತ್ತಿದೆ” ಎಂದು ಮೆಡಿಕಲ್ ಕ್ಯಾಂಪ್ ಕರ್ನಾಟಕ ಜಿಲ್ಲಾ ಕಾರ್ಯದರ್ಶಿ ರೋಟರಿಯನ್ ಡಾ. ದಿನೇಶ್ ಹೆಗಡೆ ಹೇಳಿದರು. ತಾಲೂಕಿನ ಅಮೀನಾ ಪ್ಯಾಲೇಸ್ ಸಭಾಂಗಣದಲ್ಲಿ ಜರುಗಿದ ೨೦೨೬-೨೭ನೇ ಸಾಲಿನ ರೋಟರಿ ಮತ್ತು ಇಂಟರಾಕ್ಟ್ ಕ್ಲಬ್‌ಗಳ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದ ಅವರು,…

  • ಬೀನಾ ವೈದ್ಯ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಅಂತರರಾಷ್ಟ್ರೀಯ ಹುಲಿ ದಿನಾಚರಣೆ

    Shareಇಂದು ಬೀನಾ ವೈದ್ಯ ಇಂಟರ್ನ್ಯಾಷನಲ್ ಶಾಲೆಯಲ್ಲಿ ಅಂತರರಾಷ್ಟ್ರೀಯ ಹುಲಿ ದಿನವನ್ನು ಪರಿಸರ ಸಂರಕ್ಷಣೆ ಹಾಗೂ ವನ್ಯಜೀವಿ ಸಂರಕ್ಷಣೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.ಕಾರ್ಯಕ್ರಮದಲ್ಲಿ ಹುಲಿಗಳ ಮಹತ್ವ, ಪರಿಸರ ಸಮತೋಲನದಲ್ಲಿ ಅವುಗಳ ಪಾತ್ರ ಹಾಗೂ ಅವುಗಳ ಸಂರಕ್ಷಣೆಯ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಅರಣ್ಯ ನಾಶ, ಬೇಟೆ ಹಾಗೂ ಮಾನವ ಚಟುವಟಿಕೆಗಳಿಂದ ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಅರಿವು ಮೂಡಿಸಲಾಯಿತು.ವಿದ್ಯಾರ್ಥಿಗಳು ಹುಲಿ…

  • ಬೀನಾ ವೈದ್ಯ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಗುರು ಪೂರ್ಣಿಮೆ ಆಚರಣೆ

    Share🌼 ಗುರು ಪೂರ್ಣಿಮೆ ಆಚರಣೆ 🌼ಇಂದು ಬೀನಾ ವೈದ್ಯ ಇಂಟರ್ನ್ಯಾಷನಲ್ ಶಾಲೆಯಲ್ಲಿ ಗುರು ಪೂರ್ಣಿಮೆಯನ್ನು ಅತ್ಯಂತ ಭಕ್ತಿಭಾವ, ಗೌರವ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ಗುರು ಪೂರ್ಣಿಮೆಯ ಮಹತ್ವವನ್ನು ವಿವರಿಸಲಾಯಿತು. ನಮ್ಮ ಜೀವನದಲ್ಲಿ ಜ್ಞಾನ, ಸಂಸ್ಕಾರ ಮತ್ತು ಉತ್ತಮ ಮೌಲ್ಯಗಳನ್ನು ಬೆಳೆಸುವಲ್ಲಿ ಗುರುಗಳ ಪಾತ್ರ ಅಪಾರವಾಗಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ವಿದ್ಯಾರ್ಥಿಗಳು ಗುರುಗಳ ಕುರಿತು ಭಾಷಣ, ಕವನ ಹಾಗೂ ಅಭಿನಯದ ಮೂಲಕ ಕಾರ್ಯಕ್ರಮದ…

Leave a Reply

Your email address will not be published. Required fields are marked *

error: Content is protected !!