ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಗಳು ಕಾರವಾರದಲ್ಲಿ ಜರುಗಿದ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಯನಿಫೆಸ್ಟ್ (ಸಾಂಸ್ಕೃತಿಕ ಸ್ಪರ್ಧೆ) ನಲ್ಲಿ ನೃತ್ಯ, ಪಾಶ್ಚಿಮಾತ್ಯ ಗಾಯನ,
ಇನ್ಸಾ÷್ಟಲೇಶನ, ಕೊಲಾಜ್ ಮುಂತಾದ ೪ ಸ್ಪರ್ಧೆಯಲ್ಲಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ಭಾಷಣ, ಚರ್ಚೆ, ಶಾಸ್ತಿçÃಯ ಸಂಗೀತ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದು, ಈ ವಿಶೇಷ ಸಾಧನೆಯ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದು, ವಿದ್ಯಾರ್ಥಿಗಳ ಈ ಸಾಧನೆಗೆ “ಭಟ್ಕಳ ಎಜ್ಯುಕೇಶನ್ ಟ್ರಸ್ಟ್’ನ ಅಧ್ಯಕ್ಷರಾದ ಡಾ. ಸುರೇಶ ವಿ. ನಾಯಕ, ಟ್ರಸ್ಟಿಗಳು, ಪ್ರಾಂಶುಪಾಲರು, ಉಪನ್ಯಾಸಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
