ಆರ್.‌ ಎನ್. ಎಸ್‌ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕರ್ನಾಟಕ ವಿಶ್ವವಿದ್ಯಾಲಯ ಮಹಿಳಾ “ ಕಬಡ್ಡಿ”ತಂಡಕ್ಕೆ ಆಯ್ಕೆ

Share

ಮುರುಡೇಶ್ವರದ ಪ್ರತಿಷ್ಟಿತ ಕಾಲೇಜುಗಳಲ್ಲಿ ಒಂದಾದ ಆರ್.‌ ಎನ್. ಎಸ್‌ ಪ್ರಥಮ ದರ್ಜೆ ಕಾಲೇಜಿನ ಬಿಬಿಎ
ಪ್ರಥಮ ವರ್ಷದ ವಿದ್ಯಾರ್ಥಿನಿಯಾದ ಕುಮಾರಿ. ಪ್ರೇಮಾ ನಾರಾಯಣ ದೇವಾಡಿಗ ಇವರು ದಕ್ಷಿಣ ವಲಯ
ಅಂತರ್‌ ವಿಶ್ವವಿದ್ಯಾಲಯ ಮಹಿಳಾ “ ಕಬಡ್ಡಿ” ಪಂದ್ಯಾವಳಿಯಲ್ಲಿ ಭಾಗವಹಿಸಲು, ಕರ್ನಾಟಕ ವಿಶ್ವವಿದ್ಯಾಲಯ
ಧಾರವಾಡ ತಂಡಕ್ಕೆ ಆಯ್ಕೆಯಾಗಿರುತ್ತಾರೆ, ಇವರಿಗೆ ನಮ್ಮ ಸಂಸ್ಥೆಯ ಅಧ್ಯಕ್ಷರು, ಆಡಳಿತಮಂಡಳಿ, ಪ್ರಾಚಾರ್ಯರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ವೃಂದದವರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!